ಕ. ವೆಂ. ರಾಘವಾಚಾರ್


ಕ. ವೆಂ. ರಾಘವಾಚಾರ್

ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ಬಿಡಿ ಬರಹಗಳ ಮೂಲಕ ಕನ್ನಡ ಸಾಹಿತ್ಯ ವಿಮರ್ಶಾ ಜಗತ್ತನ್ನು ಸಮೃದ್ಧಗೊಳಿಸಿದ ರಾಘವಾಚಾರ್‌ರವರು ಗ್ರೀಕ್ ನಾಟಕಗಳನ್ನು ಹಾಗೂ ಅರಿಸ್ಟಾಟಲ್‌ನ ಕಾವ್ಯ ಮೀಮಾಂಸೆಯನ್ನೂ ಕನ್ನಡಕ್ಕೆ ಭಾಷಾಂತರಿಸಿ ಅಕ್ಷರ ಜಗತ್ತಿನ ಕಂಪನ್ನು ಹರಡಿದಂತವರು. ನಿಘಂಟುಕಾರರಾಗಿ, ಭಾಷಾತಜ್ಞರಾಗಿ, ಗ್ರಂಥ ಸಂಪಾದಕರಾಗಿ, ಅನುವಾದಕರಾಗಿ, ಅಧ್ಯಾಪಕರಾಗಿ, ವಾಗ್ಮಿಪ್ರವರರಾಗಿ ಕನ್ನಡ ಸಾಹಿತ್ಯ ಮತ್ತು ಸಾಹಿತ್ಯ ಪರಿಷತ್ತಿನ ಏಳ್ಗೆಗೆ ತಮ್ಮನ್ನು ತೊಡಗಿಸಿಕೊಂಡ ರಾಘವಾಚಾರರ ಬದುಕನ್ನು ವೆಂಕಟಾಚಲಶಾಸ್ತ್ರಿಯವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.

ವಿಚಾರ ಸಾಹಿತ್ಯ

ಕ. ವೆಂ. ರಾಘವಾಚಾರ್

- ಡಾ. ಟಿ. ವಿ. ವೆಂಕಟಾಚಲಶಾಸ್ತ್ರೀ-


ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ಬಿಡಿ ಬರಹಗಳ ಮೂಲಕ ಕನ್ನಡ ಸಾಹಿತ್ಯ ವಿಮರ್ಶಾ ಜಗತ್ತನ್ನು ಸಮೃದ್ಧಗೊಳಿಸಿದ ರಾಘವಾಚಾರ್‌ರವರು ಗ್ರೀಕ್ ನಾಟಕಗಳನ್ನು ಹಾಗೂ ಅರಿಸ್ಟಾಟಲ್‌ನ ಕಾವ್ಯ ಮೀಮಾಂಸೆಯನ್ನೂ ಕನ್ನಡಕ್ಕೆ ಭಾಷಾಂತರಿಸಿ ಅಕ್ಷರ ಜಗತ್ತಿನ ಕಂಪನ್ನು ಹರಡಿದಂತವರು. ನಿಘಂಟುಕಾರರಾಗಿ, ಭಾಷಾತಜ್ಞರಾಗಿ, ಗ್ರಂಥ ಸಂಪಾದಕರಾಗಿ, ಅನುವಾದಕರಾಗಿ, ಅಧ್ಯಾಪಕರಾಗಿ, ವಾಗ್ಮಿಪ್ರವರರಾಗಿ ಕನ್ನಡ ಸಾಹಿತ್ಯ ಮತ್ತು ಸಾಹಿತ್ಯ ಪರಿಷತ್ತಿನ ಏಳ್ಗೆಗೆ ತಮ್ಮನ್ನು ತೊಡಗಿಸಿಕೊಂಡ ರಾಘವಾಚಾರರ ಬದುಕನ್ನು ವೆಂಕಟಾಚಲಶಾಸ್ತ್ರಿಯವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.
ಗುರುತು ಸಂಖ್ಯೆ KPP 0276
ಲೇಖಕರು ಡಾ. ಟಿ. ವಿ. ವೆಂಕಟಾಚಲಶಾಸ್ತ್ರೀ
ಭಾಷೆ Kannada
ಪ್ರಕಟಿತ ವರ್ಷ 2012
ಬೆಲೆ 60/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 30/-
ಪುಟಗಳು 112

ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ಬಿಡಿ ಬರಹಗಳ ಮೂಲಕ ಕನ್ನಡ ಸಾಹಿತ್ಯ ವಿಮರ್ಶಾ ಜಗತ್ತನ್ನು ಸಮೃದ್ಧಗೊಳಿಸಿದ ರಾಘವಾಚಾರ್‌ರವರು ಗ್ರೀಕ್ ನಾಟಕಗಳನ್ನು ಹಾಗೂ ಅರಿಸ್ಟಾಟಲ್‌ನ ಕಾವ್ಯ ಮೀಮಾಂಸೆಯನ್ನೂ ಕನ್ನಡಕ್ಕೆ ಭಾಷಾಂತರಿಸಿ ಅಕ್ಷರ ಜಗತ್ತಿನ ಕಂಪನ್ನು ಹರಡಿದಂತವರು. ನಿಘಂಟುಕಾರರಾಗಿ, ಭಾಷಾತಜ್ಞರಾಗಿ, ಗ್ರಂಥ ಸಂಪಾದಕರಾಗಿ, ಅನುವಾದಕರಾಗಿ, ಅಧ್ಯಾಪಕರಾಗಿ, ವಾಗ್ಮಿಪ್ರವರರಾಗಿ ಕನ್ನಡ ಸಾಹಿತ್ಯ ಮತ್ತು ಸಾಹಿತ್ಯ ಪರಿಷತ್ತಿನ ಏಳ್ಗೆಗೆ ತಮ್ಮನ್ನು ತೊಡಗಿಸಿಕೊಂಡ ರಾಘವಾಚಾರರ ಬದುಕನ್ನು ವೆಂಕಟಾಚಲಶಾಸ್ತ್ರಿಯವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.


favorite ನೆಚ್ಚಿನ ಪುಸ್ತಕ shopping_cart ಖರೀದಿಸಿ

© 2024, ಕನ್ನಡ ಪುಸ್ತಕ ಪ್ರಾಧಿಕಾರ