ಬಿ. ಶಿವಮೂರ್ತಿಶಾಸ್ತ್ರಿಗಳು


ಬಿ. ಶಿವಮೂರ್ತಿಶಾಸ್ತ್ರಿಗಳು

ಗಾಂಧೀಜಿಯವರ ದಟ್ಟ ಪ್ರಭಾವದಡಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡ ಬಿ. ಶಿವಮೂರ್ತಿ ಶಾಸ್ತ್ರಿಗಳು ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಗಮಕ ವಾಚನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಬಂದ ಅವರು ನಂತರ ಪೂರ್ಣಕಾಲಿಕ ಸಾಹಿತ್ಯದೆಡೆಗೆ ಆಕರ್ಷಿತರಾಗಿ ಶರಣ ಸಾಹಿತ್ಯ ಸಂಶೋಧನೆಯಲ್ಲಿ ಮಹತ್ತರ ಕೆಲಸಗಳನ್ನು ಮಾಡಿದ್ದಾರೆ. ಅಂತವರ ಬದುಕನ್ನು ಸಿದ್ಧಗಂಗಯ್ಯ ಕಂಬಾಳುರವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.

ಇತರೆ

ಬಿ. ಶಿವಮೂರ್ತಿಶಾಸ್ತ್ರಿಗಳು

- ಬಿ. ಸಿದ್ಧಲಿಂಗಯ್ಯ ಕಂಬಾಳು-


ಗಾಂಧೀಜಿಯವರ ದಟ್ಟ ಪ್ರಭಾವದಡಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡ ಬಿ. ಶಿವಮೂರ್ತಿ ಶಾಸ್ತ್ರಿಗಳು ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಗಮಕ ವಾಚನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಬಂದ ಅವರು ನಂತರ ಪೂರ್ಣಕಾಲಿಕ ಸಾಹಿತ್ಯದೆಡೆಗೆ ಆಕರ್ಷಿತರಾಗಿ ಶರಣ ಸಾಹಿತ್ಯ ಸಂಶೋಧನೆಯಲ್ಲಿ ಮಹತ್ತರ ಕೆಲಸಗಳನ್ನು ಮಾಡಿದ್ದಾರೆ. ಅಂತವರ ಬದುಕನ್ನು ಸಿದ್ಧಗಂಗಯ್ಯ ಕಂಬಾಳುರವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.
ಗುರುತು ಸಂಖ್ಯೆ KPP 0257
ಲೇಖಕರು ಬಿ. ಸಿದ್ಧಲಿಂಗಯ್ಯ ಕಂಬಾಳು
ಭಾಷೆ Kannada
ಪ್ರಕಟಿತ ವರ್ಷ 2012
ಬೆಲೆ 50/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 25/-
ಪುಟಗಳು 97

ಗಾಂಧೀಜಿಯವರ ದಟ್ಟ ಪ್ರಭಾವದಡಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡ ಬಿ. ಶಿವಮೂರ್ತಿ ಶಾಸ್ತ್ರಿಗಳು ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಗಮಕ ವಾಚನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಬಂದ ಅವರು ನಂತರ ಪೂರ್ಣಕಾಲಿಕ ಸಾಹಿತ್ಯದೆಡೆಗೆ ಆಕರ್ಷಿತರಾಗಿ ಶರಣ ಸಾಹಿತ್ಯ ಸಂಶೋಧನೆಯಲ್ಲಿ ಮಹತ್ತರ ಕೆಲಸಗಳನ್ನು ಮಾಡಿದ್ದಾರೆ. ಅಂತವರ ಬದುಕನ್ನು ಸಿದ್ಧಗಂಗಯ್ಯ ಕಂಬಾಳುರವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.


favorite ನೆಚ್ಚಿನ ಪುಸ್ತಕ shopping_cart ಖರೀದಿಸಿ

© 2024, ಕನ್ನಡ ಪುಸ್ತಕ ಪ್ರಾಧಿಕಾರ