ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಸಮಗ್ರ ಕಾವ್ಯ ಸಂಪುಟ - 1


ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಸಮಗ್ರ ಕಾವ್ಯ ಸಂಪುಟ - 1

ನೆಲದನಿಗೆ ಕಿವಿಯಾನಿಸಿದ ಮಾತ್ರಕ್ಕೆ; ಮಣ್ಣಿನ ಪಸೆಗೆ ಕೈಯಾನಿಸಿದ ಮಾತ್ರಕ್ಕೆ ದೇಸಿಪ್ರಜ್ಞೆ ದಕ್ಕಿಬಿಡುವುದಿಲ್ಲ. ಮೈಯ್ಯಾನಿಸಬೇಕು; ಮನಸ್ಸು ಧ್ಯಾನಿಸಬೇಕು, ಆನುತಾನೆಂಬುದ ಕಳಕೊಂಡು ನಿಸರ್ಗತನವ ಪಡಕೊಳ್ಳಬೇಕು. ಹಾಗಾದಾಗ ಮಾತ್ರ ನೆಲದ ದನಿ ಮಾತಾಗಿ, ಮಾತು ಪದವಾಗಿ ಪದ ಕಾವ್ಯವಾಗಿ ಕಾವ್ಯ ಅನುಭವವಾಗಿ ಅನುಭವ ಅನುಭಾವವಾಗಿ ಮನದುಂಬಿಕೊಳ್ಳುತ್ತದೆ. ಹೀಗೆ ನೆಲದ ತವಕ ತಲ್ಲಣಗಳನ್ನು ತಮ್ಮ ಅನುಭಾವಿಕ ನುಡಿಯಲ್ಲಿ ಒತ್ತಟ್ಟು ಮಾಡಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯನವರು. ಕಾವ್ಯ ಕಟ್ಟಿದ್ದಾರೆ.

ನಾಟಕ

ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಸಮಗ್ರ ಕಾವ್ಯ ಸಂಪುಟ - 1

- ಪ್ರೊ. ಎಸ್.ಜಿ. ಸಿದ್ಧರಾಮಯ್ಯ-


ನೆಲದನಿಗೆ ಕಿವಿಯಾನಿಸಿದ ಮಾತ್ರಕ್ಕೆ; ಮಣ್ಣಿನ ಪಸೆಗೆ ಕೈಯಾನಿಸಿದ ಮಾತ್ರಕ್ಕೆ ದೇಸಿಪ್ರಜ್ಞೆ ದಕ್ಕಿಬಿಡುವುದಿಲ್ಲ. ಮೈಯ್ಯಾನಿಸಬೇಕು; ಮನಸ್ಸು ಧ್ಯಾನಿಸಬೇಕು, ಆನುತಾನೆಂಬುದ ಕಳಕೊಂಡು ನಿಸರ್ಗತನವ ಪಡಕೊಳ್ಳಬೇಕು. ಹಾಗಾದಾಗ ಮಾತ್ರ ನೆಲದ ದನಿ ಮಾತಾಗಿ, ಮಾತು ಪದವಾಗಿ ಪದ ಕಾವ್ಯವಾಗಿ ಕಾವ್ಯ ಅನುಭವವಾಗಿ ಅನುಭವ ಅನುಭಾವವಾಗಿ ಮನದುಂಬಿಕೊಳ್ಳುತ್ತದೆ. ಹೀಗೆ ನೆಲದ ತವಕ ತಲ್ಲಣಗಳನ್ನು ತಮ್ಮ ಅನುಭಾವಿಕ ನುಡಿಯಲ್ಲಿ ಒತ್ತಟ್ಟು ಮಾಡಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯನವರು. ಕಾವ್ಯ ಕಟ್ಟಿದ್ದಾರೆ.
ಗುರುತು ಸಂಖ್ಯೆ KPP 0388
ಲೇಖಕರು ಪ್ರೊ. ಎಸ್.ಜಿ. ಸಿದ್ಧರಾಮಯ್ಯ
ಭಾಷೆ Kannada
ಪ್ರಕಟಿತ ವರ್ಷ 2018
ಬೆಲೆ 385/-
ರಿಯಾಯಿತಿ 30%
ಪಾವತಿಸಬೇಕಾದ ಮೊತ್ತ ₹ 270/-
ಪುಟಗಳು 460

ನೆಲದನಿಗೆ ಕಿವಿಯಾನಿಸಿದ ಮಾತ್ರಕ್ಕೆ; ಮಣ್ಣಿನ ಪಸೆಗೆ ಕೈಯಾನಿಸಿದ ಮಾತ್ರಕ್ಕೆ ದೇಸಿಪ್ರಜ್ಞೆ ದಕ್ಕಿಬಿಡುವುದಿಲ್ಲ. ಮೈಯ್ಯಾನಿಸಬೇಕು; ಮನಸ್ಸು ಧ್ಯಾನಿಸಬೇಕು, ಆನುತಾನೆಂಬುದ ಕಳಕೊಂಡು ನಿಸರ್ಗತನವ ಪಡಕೊಳ್ಳಬೇಕು. ಹಾಗಾದಾಗ ಮಾತ್ರ ನೆಲದ ದನಿ ಮಾತಾಗಿ, ಮಾತು ಪದವಾಗಿ ಪದ ಕಾವ್ಯವಾಗಿ ಕಾವ್ಯ ಅನುಭವವಾಗಿ ಅನುಭವ ಅನುಭಾವವಾಗಿ ಮನದುಂಬಿಕೊಳ್ಳುತ್ತದೆ. ಹೀಗೆ ನೆಲದ ತವಕ ತಲ್ಲಣಗಳನ್ನು ತಮ್ಮ ಅನುಭಾವಿಕ ನುಡಿಯಲ್ಲಿ ಒತ್ತಟ್ಟು ಮಾಡಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯನವರು. ಕಾವ್ಯ ಕಟ್ಟಿದ್ದಾರೆ.


favorite ನೆಚ್ಚಿನ ಪುಸ್ತಕ shopping_cart ಖರೀದಿಸಿ

© 2024, ಕನ್ನಡ ಪುಸ್ತಕ ಪ್ರಾಧಿಕಾರ