ನಂಬಿಕೆ, ವೈಚಾರಿಕತೆ, ವೈಜ್ಞಾನಿಕ ಮನೋಧರ್ಮ, ತಾರ್ಕಿಕ ನ್ಯಾಯದೃಷ್ಟಿ ಇವೆಲ್ಲವುಗಳನ್ನು ಎಚ್ಚರದ ಪ್ರಜ್ಞೆಯಲ್ಲಿ ಸಂಸ್ಕೃತಿ ವಿಶ್ಲೇಷಣೆಗೆ ಬಳಸಿಕೊಂಡಿದ್ದಾರೆ. ‘ಉರಿಕಂಡಾಯ’, ‘ಜನ ಸಂಸ್ಕೃತಿ’, ‘ಆ ಮೂಲೆ ಈ ಮೂಲೆ’ ಕೃತಿಗಳ ಲೇಖನಗಳನ್ನು ಈ ಸಂಪುಟ ಒಳಗೊಂಡಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ರಾಮಕೃಷ್ಣ ಹೆಗಡೆ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮಿಜಿ, ಹಿರಿಯ ಧುರೀಣರಾದ ಬಿ. ಬಸವಲಿಂಗಪ್ಪ, ಕೆ.ಹೆಚ್. ರಂಗನಾಥ್ ಮುಂತಾದವರ ವ್ಯಕ್ತಿಚಿತ್ರಗಳನ್ನು ತಲಸ್ಪರ್ಶಿಯಾಗಿ ಕಟ್ಟಿಕೊಟ್ಟಿದ್ದಾರೆ.
ಗುರುತು ಸಂಖ್ಯೆ | KPP 0386 |
ಲೇಖಕರು | ಡಾ. ಸಿದ್ಧಲಿಂಗಯ್ಯ |
ಭಾಷೆ | Kannada |
ಪ್ರಕಟಿತ ವರ್ಷ | 2018 |
ಬೆಲೆ | ₹ |
ರಿಯಾಯಿತಿ | 0% |
ಪಾವತಿಸಬೇಕಾದ ಮೊತ್ತ | ₹ 485/- |
ಪುಟಗಳು | 566 |
ನಂಬಿಕೆ, ವೈಚಾರಿಕತೆ, ವೈಜ್ಞಾನಿಕ ಮನೋಧರ್ಮ, ತಾರ್ಕಿಕ ನ್ಯಾಯದೃಷ್ಟಿ ಇವೆಲ್ಲವುಗಳನ್ನು ಎಚ್ಚರದ ಪ್ರಜ್ಞೆಯಲ್ಲಿ ಸಂಸ್ಕೃತಿ ವಿಶ್ಲೇಷಣೆಗೆ ಬಳಸಿಕೊಂಡಿದ್ದಾರೆ. ‘ಉರಿಕಂಡಾಯ’, ‘ಜನ ಸಂಸ್ಕೃತಿ’, ‘ಆ ಮೂಲೆ ಈ ಮೂಲೆ’ ಕೃತಿಗಳ ಲೇಖನಗಳನ್ನು ಈ ಸಂಪುಟ ಒಳಗೊಂಡಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ರಾಮಕೃಷ್ಣ ಹೆಗಡೆ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮಿಜಿ, ಹಿರಿಯ ಧುರೀಣರಾದ ಬಿ. ಬಸವಲಿಂಗಪ್ಪ, ಕೆ.ಹೆಚ್. ರಂಗನಾಥ್ ಮುಂತಾದವರ ವ್ಯಕ್ತಿಚಿತ್ರಗಳನ್ನು ತಲಸ್ಪರ್ಶಿಯಾಗಿ ಕಟ್ಟಿಕೊಟ್ಟಿದ್ದಾರೆ.