ಮಕ್ಕಳಿಗೂ ಮನಸ್ಸಿದೆ


ಮಕ್ಕಳ ಮನಸ್ಸು ತುಂಬ ಸೂಕ್ಷ್ಮವಾಗಿರುತ್ತದೆ. ಸುತ್ತಮುತ್ತಲಿನ ಪರಿಸರ ಮಕ್ಕಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಆಧುನಿಕ ತಂತ್ರಜ್ಞಾನದ ಚಳವಳಿಯಾದ ಮೊಬೈಲ್ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಅರ್ಥೈಸಿಕೊಂಡು ಸಂಪೂರ್ಣ, ಸಮತೋಲಿತ ಬೆಳವಣಿಗೆಗೆ ಪೂರಕವಾದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಪೋಷಕರ, ಶಿಕ್ಷಕರ ಹೊಣೆಗಾರಿಕೆ ಹೆಚ್ಚಿನದಾಗಿದೆ. ಮಕ್ಕಳನ್ನು ಮುದ್ದುಮಾಡಿ ಲಾಲಿಸುವಂತೆ ಬುದ್ಧಿ ಹೇಳಿ ತಿದ್ದುವುದೂ ಅಷ್ಟೇ ಅವಶ್ಯಕ. ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆಗೆ ಮುಖ್ಯವಾಗಿರುವ ವಿಚಾರಗಳ ಬಗ್ಗೆ ವಿವರಿಸುತ್ತಲೇ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವುದನ್ನು ಈ ಕೃತಿ ತಿಳಿಸಿಕೊಡುತ್ತದೆ.

ವಿಚಾರ ಸಾಹಿತ್ಯ

ಮಕ್ಕಳಿಗೂ ಮನಸ್ಸಿದೆ

- ಡಾ|| ಕೆ.ಎಸ್. ಚೈತ್ರ -


ಮಕ್ಕಳ ಮನಸ್ಸು ತುಂಬ ಸೂಕ್ಷ್ಮವಾಗಿರುತ್ತದೆ. ಸುತ್ತಮುತ್ತಲಿನ ಪರಿಸರ ಮಕ್ಕಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಆಧುನಿಕ ತಂತ್ರಜ್ಞಾನದ ಚಳವಳಿಯಾದ ಮೊಬೈಲ್ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಅರ್ಥೈಸಿಕೊಂಡು ಸಂಪೂರ್ಣ, ಸಮತೋಲಿತ ಬೆಳವಣಿಗೆಗೆ ಪೂರಕವಾದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಪೋಷಕರ, ಶಿಕ್ಷಕರ ಹೊಣೆಗಾರಿಕೆ ಹೆಚ್ಚಿನದಾಗಿದೆ. ಮಕ್ಕಳನ್ನು ಮುದ್ದುಮಾಡಿ ಲಾಲಿಸುವಂತೆ ಬುದ್ಧಿ ಹೇಳಿ ತಿದ್ದುವುದೂ ಅಷ್ಟೇ ಅವಶ್ಯಕ. ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆಗೆ ಮುಖ್ಯವಾಗಿರುವ ವಿಚಾರಗಳ ಬಗ್ಗೆ ವಿವರಿಸುತ್ತಲೇ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವುದನ್ನು ಈ ಕೃತಿ ತಿಳಿಸಿಕೊಡುತ್ತದೆ.
ಗುರುತು ಸಂಖ್ಯೆ KPP 0421
ಲೇಖಕರು ಡಾ|| ಕೆ.ಎಸ್. ಚೈತ್ರ
ಭಾಷೆ ಕನ್ನಡ
ಪ್ರಕಟಿತ ವರ್ಷ 2019
ಬೆಲೆ 85/-
ರಿಯಾಯಿತಿ 0%
ಪಾವತಿಸಬೇಕಾದ ಮೊತ್ತ ₹ 85/-
ಪುಟಗಳು 90

ಮಕ್ಕಳ ಮನಸ್ಸು ತುಂಬ ಸೂಕ್ಷ್ಮವಾಗಿರುತ್ತದೆ. ಸುತ್ತಮುತ್ತಲಿನ ಪರಿಸರ ಮಕ್ಕಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಆಧುನಿಕ ತಂತ್ರಜ್ಞಾನದ ಚಳವಳಿಯಾದ ಮೊಬೈಲ್ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಅರ್ಥೈಸಿಕೊಂಡು ಸಂಪೂರ್ಣ, ಸಮತೋಲಿತ ಬೆಳವಣಿಗೆಗೆ ಪೂರಕವಾದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಪೋಷಕರ, ಶಿಕ್ಷಕರ ಹೊಣೆಗಾರಿಕೆ ಹೆಚ್ಚಿನದಾಗಿದೆ. ಮಕ್ಕಳನ್ನು ಮುದ್ದುಮಾಡಿ ಲಾಲಿಸುವಂತೆ ಬುದ್ಧಿ ಹೇಳಿ ತಿದ್ದುವುದೂ ಅಷ್ಟೇ ಅವಶ್ಯಕ. ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆಗೆ ಮುಖ್ಯವಾಗಿರುವ ವಿಚಾರಗಳ ಬಗ್ಗೆ ವಿವರಿಸುತ್ತಲೇ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವುದನ್ನು ಈ ಕೃತಿ ತಿಳಿಸಿಕೊಡುತ್ತದೆ.


favorite ನೆಚ್ಚಿನ ಪುಸ್ತಕ ಲಭ್ಯವಿಲ್ಲ

© 2024, ಕನ್ನಡ ಪುಸ್ತಕ ಪ್ರಾಧಿಕಾರ